ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ.