kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

3ನೇ ಅಧ್ಯಾಯ

,
ವಚನ   21

ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.

Go to Home Page