kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

3ನೇ ಅಧ್ಯಾಯ

,
ವಚನ   26

ಅನಂತರ ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರೆದುತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.

Go to Home Page