ತುಸುಹೊತ್ತಾದ ಮೇಲೆ ಈ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಸರ್ವೇಶ್ವರನ ಮುಂದೆ ಸದಾ ನಿರ್ದೋಷಿಗಳು.