ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.
Go to Home Page