ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.
Go to Home Page