“ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು ನನಗೆ ಹೇಳಿದ ಅವನನ್ನು ಹಿಡಿದು ನಾನು ದಂಡಿಸಿದೆ. ಅವನಿಗೆ ಚಿಕ್ಲಗಿನಲ್ಲಿ ಮರಣ ದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆ, ಎಂಬುದು ನಿಮಗೆ ಗೊತ್ತಿಲ್ಲವೆ?