ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.