ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.