kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

9ನೇ ಅಧ್ಯಾಯ

,
ವಚನ   7

ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.

Go to Home Page