ಅಲ್ಲಿನ ನಾಯಕರು ತಮ್ಮ ಒಡೆಯ ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆಂದು ತಿಳಿಯುತ್ತೀರೋ? ಇಲ್ಲವೇ ಇಲ್ಲ. ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ,” ಎಂದು ಹೇಳಿದರು.
Go to Home Page