ಆಕೆ ಆಗ ತಾನೆ ಋತುಸ್ನಾನ ಮಾಡಿಕೊಂಡಿದ್ದಳು. ಆಕೆಯನ್ನು ಕರೆದುತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಅನಂತರ ಆಕೆ ತನ್ನ ಮನೆಗೆ ಹೋದಳು.