ಅನಂತರ ಒಂದು ದಿನ ಅವನು, ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಬರಮಾಡಲೆತ್ನಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.