kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

14ನೇ ಅಧ್ಯಾಯ

,
ವಚನ   32

ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.

Go to Home Page