ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.