ಅಬ್ಷಾಲೋಮನು ಜೆರುಸಲೇಮಿನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥಮನಸ್ಸಿನಿಂದ ಹೋದವರು; ಒಳಸಂಚಿನ ಸುಳಿವೇನೂ ಅವರಿಗೆ ಗೊತ್ತಿರಲಿಲ್ಲ.