ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ