ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.