ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು: