ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.