ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.