ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.