ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.