kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

17ನೇ ಅಧ್ಯಾಯ

,
ವಚನ   12

ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.

Go to Home Page