ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು.