ಆದುದರಿಂದ ಅವನು ಬಂದಂಥ ದೂತರ ಮುಖಾಂತರ ಬೆನ್ಹದದನಿಗೆ, “ನನ್ನ ಒಡೆಯರೇ, ಅರಸರೇ, ನಾನು ನಿಮ್ಮ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ; ಆದರೆ ಎರಡನೆಯ ಮಾತಿಗೆ ಒಪ್ಪಲಾರೆ,” ಎಂದು ಹೇಳಿಕಳುಹಿಸಿದನು ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದರು.