kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

20ನೇ ಅಧ್ಯಾಯ

,
ವಚನ   11

ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.

Go to Home Page