ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.