ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.