ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.
Go to Home Page