ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು.