kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

6ನೇ ಅಧ್ಯಾಯ

,
ವಚನ   20

ಅವರು ಸಮಾರಿಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದು ಸರ್ವೇಶ್ವರನನ್ನು ಬೇಡಿಕೊಂಡನು. ಅಂತೆಯೇ ಸರ್ವೇಶ್ವರ ಅವರ ಕಣ್ಣುಗಳನ್ನು ತೆರೆದರು. ಆಗ ಅವರಿಗೆ ತಾವು ಸಮಾರಿಯದಲ್ಲಿದ್ದೇವೆಂದು ತಿಳಿದುಬಂದಿತು.

Go to Home Page