ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”