ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.