ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಅರಸುಗಳು
,
9ನೇ ಅಧ್ಯಾಯ
,
ವಚನ 23
ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು,” ಎಂದು ಹೇಳಿ ಓಡಿಹೋದನು.
Go to Home Page