ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.