ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು.