ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.