ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.