“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.