ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.