ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

2 ಅರಸುಗಳು

,

23ನೇ ಅಧ್ಯಾಯ

,
வசனம்   2

ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

Go to Home Page