ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.
Go to Home Page