ಇದಲ್ಲದೆ, ಅವನು ಒಂದು ಸಮಾಧಿ ಶಿಲೆಯನ್ನು ಕಂಡು ಅದೇನೆಂದು ವಿಚಾರಿಸಿದನು. ಆ ಊರಿನವರು, “ನೀವು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ್ದ ಜುದೇಯ ನಾಡಿನವನಾದ ದೈವಪುರುಷನ ಸಮಾಧಿ ಇದು,” ಎಂದು ಉತ್ತರಕೊಟ್ಟನು.