kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

23ನೇ ಅಧ್ಯಾಯ

,
ವಚನ   18

ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.

Go to Home Page