ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.