kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

23ನೇ ಅಧ್ಯಾಯ

,
ವಚನ   27

ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.

Go to Home Page