ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.