kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

20ನೇ ಅಧ್ಯಾಯ

,
ವಚನ   3

ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.

Go to Home Page