ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.